
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಮಾ.13: ಮಾಜಿ ಸಚಿವ ಹಾಗೂ ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ಅವರು ಮತ್ತೆ ಸಚಿವರಾಗಿ, ಬಳ್ಳಾರಿ ಜಿಲ್ಲಾ ಉಸ್ತುವಾರಿಯಾಗಿ ಬರಲೆಂದು ಅವರ ಅಭಿಮಾನಿ ತಾಲೂಕಿನ ಬೆಣಕಲ್ಲು ಗ್ರಾಮದ ದುರುಗಣ್ಣ ಇಲ್ಲಿಂದ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾನೆ.






















