ಗುರುಮಠಕಲ್: ಸರ್ಕಲ್ ಇನ್‍ಸ್ಪೆಕ್ಟರ್ ದೇವೇಂದ್ರಪ್ಪ ಧೂಳಖೇಡ್ ಸೇವಾ ವಯೋ ನಿವೃತ್ತಿ ಕಾರ್ಯಕ್ರಮದಲ್ಲಿ ಖಾಸಮಠ ಸಂಸ್ಥಾನದ ಶಾಂತವೀರ ಗುರು ಮುರುಘರಾಜೇಂದ್ರ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಆಶೀರ್ವದಿಸಿದರು.