ಪ್ರೆಸ್ಟೀಜ್ ಗಾರ್ಡನ್ ಕ್ಷಮಾಭಿವೃದ್ಧಿ ಸಂಘದ ವತಿಯಿಂದ ನಗರದಲ್ಲಿ ಹಮ್ಮಿಕೊಂಡ 3ನೇ ವರ್ಷದ ವನಮೋತ್ಸವ ಕಾರ್ಯಕ್ರಮಕ್ಕೆ ಸಸಿಗಳನ್ನು ನೆಡುವ ಮೂಲಕ ಸಮಾಜ ಸೇವಕ ಡಾ.ರಮೇಶ್ ಮಹಾದೇವಪ್ಪನವರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಪದ್ಮನಾಭ ಪೂಜಾರಿ, ಉಪಾಧ್ಯಕ್ಷರಾದ ಚಂದ್ರು, ಮೌನೇಶ್ ಬಡಿಗೇರ್ ಹಾಗೂ ಮಹಿಳಾಮಂಡಳದ ಅಧ್ಯಕ್ಷರಾದ ಶ್ರೀಮತಿ ಆಶಾ ಆನಂದ ತೀರ್ಥ ಮಂಡಳಿಯ ಎಲ್ಲ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.