ಅರ್ಹರಲ್ಲದವರಿಗೂ ಗೈಡ್‍ಶಿಪ್ ಕೊಡುವುದಕ್ಕೆ ಮೈಸೂರು ವಿವಿ ಶಿಕ್ಷಣ ಮಂಡಲಿ ಸಭೆಯಲ್ಲಿ ಆಕ್ಷೇಪ ವ್ಯಕ್ತವಾಯಿತು. ಕುಲಸಚಿವೆ ಎಂ.ಕೆ.ಸವಿತಾ, ಪರೀಕ್ಷಾಂಗ ಕುಲಸಚಿವ ಪೆÇ್ರ.ಎನ್.ನಾಗರಾಜ್, ಹಣಕಾಸು ಅಧಿಕಾರಿ ಕೆ.ಎಸ್.ರೇಖಾ ಮುಂತಾದವರಿದ್ದರು.