ಪೆÇೀಷಕರು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಡ್ಡಾಯವಾಗಿ ದಾಖಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆಗಳ ಬಲವರ್ಧನೆಗೆ ಮುಂದಾಗಬೇಕು ಎಂದು ಶಾಸಕ ಹೆಚ್.ಟಿ.ಮಂಜು ಕರೆ ನೀಡಿದರು.ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ವಿದ್ಯಾವತಿ, ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆನಂದ್, ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯ ಮಾಜಿ ನಿರ್ದೇಶಕ ಚಂದ್ರಶೇಖರ್, ಗ್ರಾ.ಪಂ ಅಧ್ಯಕ್ಷೆ ಪ್ರೀತಿ ಬೈರನಾಯಕ, ಉಪಾಧ್ಯಕ್ಷ ನಾಗರಾಜು, ಸದಸ್ಯರಾದ ರತಿ ಮಹದೇವ, ಮಂಜುನಾಥ್, ರವಿಕುಮಾರ್, ಮುಖಂಡರಾದ ಶ್ರೀನಿವಾಸ್, ವಿಜಯಕುಮಾರ್, ಸಂಜು, ಆನಂದ,ಕೆ.ಆರ್.ಐ.ಡಿ.ಎಲ್ ಜೆ.ಇ. ಚೇತನ್. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಭಿನಯ ಸೇರಿದಂತೆ ಮಡುವಿನ ಕೋಡಿ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
























