79 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿದ್ಯಾರಣ್ಯಪುರಂನ ಸರ್ಕಾರಿ ಬಾಲಭೊದಿನಿ ಶಾಲೆಯನ್ನು ದತ್ತು ತೆಗೆದುಕೊಂಡಿರಿವ ಮಲ್ಲಿಗೆ ಸೇವಾ ಸಂಘದ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ರಾಜೆ ಅರಸ್, ಮಾಜಿ ನಗರ ಪಾಲಿಕೆ ಸದಸ್ಯ ಮ ವಿ ರಾಮಪ್ರಸಾದ್, ಉಪಾಧ್ಯಕ್ಷ ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿ ದಯಾಕರ್, ಕಾರ್ಯದರ್ಶಿ ಹರೀಶ್ ಅಂಕಿತ್, ಸಂಘದ ಪೆÇೀಷಕರುಗಳಾದ ನಾಗರಾಜ್(ಖಿಗಿS), ಶಿವಾನಂದ್, ಚಂದ್ರಶೇಖರ್ ಗೌಡ, ವಿಜಯ್ ಕುಮಾರ್, ಮುಖ್ಯೋಪಾಧ್ಯಾಯಿನಿ ಲತಾಕುಮಾರಿ, ಮುಂತಾದವರು ಹಾಜರಿದ್ದರು