ಪದ್ಮನಾಭನಗರ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣೆಯನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ರವರು ಉದ್ಘಾಟಿಸಿದರು. ಮಂಡಲ ಅಧ್ಯಕ್ಷ ಲಕ್ಷ್ಮೀಕಾಂತ್, ಬಿಬಿಎಂಪಿ ಮಾಜಿ ಸದಸ್ಯರುಗಳಾದ ಎ.ಎಚ್. ಬಸವರಾಜು, ಕಬ್ಬಾಳ್ ಉಮೇಶ್ ಮತ್ತಿತರರು ಇದ್ದಾರೆ.
ಪದ್ಮನಾಭನಗರ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣೆಯನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ರವರು ಉದ್ಘಾಟಿಸಿದರು. ಮಂಡಲ ಅಧ್ಯಕ್ಷ ಲಕ್ಷ್ಮೀಕಾಂತ್, ಬಿಬಿಎಂಪಿ ಮಾಜಿ ಸದಸ್ಯರುಗಳಾದ ಎ.ಎಚ್. ಬಸವರಾಜು, ಕಬ್ಬಾಳ್ ಉಮೇಶ್ ಮತ್ತಿತರರು ಇದ್ದಾರೆ.