ಕೆಪಿಸಿಸಿ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ, ಲಾಲ್‌ಬಹಾದ್ದೂರ್ ಶಾಸ್ತ್ರೀಯ ಅವರ ಭಾವಚಿತ್ರಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ ಸಲ್ಲಿಸಿದರು. ಪಕ್ಷದ ಮುಖಂಡ ಬಿ.ಕೆ. ಹರಿಪ್ರಸಾದ್ ಇದ್ದಾರೆ.