ಕಲಬುರಗಿ: ನಗರದ ಸರದಾರ ವಲ್ಲಭಭಾಯಿ ಪಟೇಲ್ ಎಜ್ಯುಕೇಷನ್ ಟ್ರಸ್ಟ್ ಸಂಚಾಲಿತ ರಮಾಬಾಯಿ ಜಹಾಗೀರದಾರ (ಆರ್.ಜೆ) ಸ್ವತಂತ್ರ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ|| ಭುರ್ಲಿ ಪ್ರಹ್ಲಾದ ರವರು ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿದರು. ಕಾಲೇಜಿನ ಉಪಪ್ರಾಚಾರ್ಯರಾದ ಕೇದಾರ ದೀಕ್ಷಿತ್, ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ಪ್ರಕಾಶ ಚವ್ಹಾಣ, ಉಪನ್ಯಾಸಕರಾದ ಮಳೇಂದ್ರ ಹಿರೇಮಠ, ಶಾಂತೇಶ ಹುಂಡೇಕಾರ, ಪ್ರಕಾಶ ಚವ್ಹಾಣ, ರಾಜು ಗುತ್ತೇದಾರ ಹಾಗೂ ಸಿಬ್ಬಂಧಿ ವರ್ಗ ಉಪಸ್ಥಿತರಿದ್ದರು.