ಕಲಬುರಗಿ: ನಗರದ ನ್ಯೂ ರಾಘವೇಂದ್ರ ಕಾಲೋನಿ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಚತುರ್ಥಿ ಪ್ರಯುಕ್ತ ಧಾತ್ರಿಹೋಮ ಜರುಗಿತು.