ಲಕ್ಷೆ÷್ಮÃಶ್ವರ-ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಶನಿವಾರ ದಾಸ ಶ್ರೇಷ್ಠ ಕನಕದಾಸರ ಜಯಂತೋತ್ಸವವನ್ನು ಆಚರಿಸಲಾಯಿತು.
ಸಹಾಯಕ ಕೃಷಿ ಅಧಿಕಾರಿ ಚಂದ್ರಶೇಖರ್ ಗೌಡ ನರಸಮ್ಮನವರ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮ್ಮನ್ನು ಸಲ್ಲಿಸಿದರು.