
ಕೆ.ಆರ್.ಪುರ ಕ್ಷೇತ್ರದ ರಾಮಮೂರ್ತಿನಗರದ ಆಂಜನೇಯ ದೇವಾಲಯದಲ್ಲಿ ಹನುಮಾನ್ ಜಯಂತಿ ಪ್ರಯುಕ್ತ ಶಾಸಕ ಬಿ.ಎ.ಬಸವರಾಜ ಹಾಗೂ ಮುಖಂಡ ಪ್ರದೀಪ್ ಗೌಡ ಅವರನ್ನು ಸನ್ಮಾನಿಸಲಾಯಿತು. ಮಾಜಿ ಪಾಲಿಕೆ ಸದಸ್ಯ ಶ್ರೀಕಾಂತ್, ದೇವಾಲಯ ಸಮಿತಿ ಸದಸ್ಯರು ಇದ್ದರು.

ಕೆ.ಆರ್.ಪುರ ಕ್ಷೇತ್ರದ ರಾಮಮೂರ್ತಿನಗರದ ಆಂಜನೇಯ ದೇವಾಲಯದಲ್ಲಿ ಹನುಮಾನ್ ಜಯಂತಿ ಪ್ರಯುಕ್ತ ಶಾಸಕ ಬಿ.ಎ.ಬಸವರಾಜ ಹಾಗೂ ಮುಖಂಡ ಪ್ರದೀಪ್ ಗೌಡ ಅವರನ್ನು ಸನ್ಮಾನಿಸಲಾಯಿತು. ಮಾಜಿ ಪಾಲಿಕೆ ಸದಸ್ಯ ಶ್ರೀಕಾಂತ್, ದೇವಾಲಯ ಸಮಿತಿ ಸದಸ್ಯರು ಇದ್ದರು.