
ನಾಗಸೇನಾ ವಿದ್ಯಾಲಯ, ಸಮತ ಸೈನಿಕ ದಳ, ಆರ್ಪಿಐ ದಲಿತ ಸಂಘಟನೆಗಳ ಒಕ್ಕೂಟ ಹಮ್ಮಿಕೊಂಡಿದ್ದ ಭೀಮಾ ಕೊರೇಗಾಂವ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ರವರು ಡಾ. ಬಿ.ಆರ್. ಅಂಬೇಡ್ಕರ್ರವರಿಗೆ ನಮನ ಸಲ್ಲಿಸಿದರು. ಅಧ್ಯಕ್ಷ ಡಾ. ಎಂ. ವೆಂಕಟಸ್ವಾಮಿ ಮತ್ತಿತರರು ಇದ್ದಾರೆ.

ನಾಗಸೇನಾ ವಿದ್ಯಾಲಯ, ಸಮತ ಸೈನಿಕ ದಳ, ಆರ್ಪಿಐ ದಲಿತ ಸಂಘಟನೆಗಳ ಒಕ್ಕೂಟ ಹಮ್ಮಿಕೊಂಡಿದ್ದ ಭೀಮಾ ಕೊರೇಗಾಂವ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ರವರು ಡಾ. ಬಿ.ಆರ್. ಅಂಬೇಡ್ಕರ್ರವರಿಗೆ ನಮನ ಸಲ್ಲಿಸಿದರು. ಅಧ್ಯಕ್ಷ ಡಾ. ಎಂ. ವೆಂಕಟಸ್ವಾಮಿ ಮತ್ತಿತರರು ಇದ್ದಾರೆ.