
ಕಾಂಪಾ ಯೋಜನೆಯಡಿಯಲ್ಲಿ ಮಂಗಳೂರಿನಲ್ಲಿ ನಿರ್ಮಿಸಿರುವ ಅರಣ್ಯ ಸಿಬ್ಬಂದಿ ವಸತಿ ಗೃಹವನ್ನು ಸಚಿವ ಈಶ್ವರ ಖಂಡ್ರೆರವರು ಉದ್ಘಾಟಿಸಿದರು. ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಇದ್ದಾರೆ

ಕಾಂಪಾ ಯೋಜನೆಯಡಿಯಲ್ಲಿ ಮಂಗಳೂರಿನಲ್ಲಿ ನಿರ್ಮಿಸಿರುವ ಅರಣ್ಯ ಸಿಬ್ಬಂದಿ ವಸತಿ ಗೃಹವನ್ನು ಸಚಿವ ಈಶ್ವರ ಖಂಡ್ರೆರವರು ಉದ್ಘಾಟಿಸಿದರು. ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಉಸ್ತುವಾರಿ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತಿತರರು ಇದ್ದಾರೆ