
ಹೊಸಕೋಟೆ ನಗರದಲ್ಲಿ ಜನವರಿ ೧೯ ರಂದು ನಡೆಯುವ ವೇಮನ ಜಯಂತಿ ಆಚರಣೆ ಕುರಿತು ತಾಲ್ಲೂಕು ಕಛೇರಿಯಲ್ಲಿ ರೆಡ್ಡಿ ಸಮಾಜದ ಮುಖಂಡರಿಂದ ಪೂರ್ವಭಾವಿ ಸಭೆ ಏರ್ಪಡಿಸಲಾಗಿತ್ತು. ರಾಜ್ಯ ರೆಡ್ಡಿ ಜನಸಂಘ ನಿರ್ದೇಶಕ ಎಂ.ಎ.ಕೃಷ್ಣಾರೆಡ್ಡಿ (ಕಿಟ್ಟಿ) ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಹೊಸಕೋಟೆ ನಗರದಲ್ಲಿ ಜನವರಿ ೧೯ ರಂದು ನಡೆಯುವ ವೇಮನ ಜಯಂತಿ ಆಚರಣೆ ಕುರಿತು ತಾಲ್ಲೂಕು ಕಛೇರಿಯಲ್ಲಿ ರೆಡ್ಡಿ ಸಮಾಜದ ಮುಖಂಡರಿಂದ ಪೂರ್ವಭಾವಿ ಸಭೆ ಏರ್ಪಡಿಸಲಾಗಿತ್ತು. ರಾಜ್ಯ ರೆಡ್ಡಿ ಜನಸಂಘ ನಿರ್ದೇಶಕ ಎಂ.ಎ.ಕೃಷ್ಣಾರೆಡ್ಡಿ (ಕಿಟ್ಟಿ) ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.