
ನಗರದ ಬಸವನಗುಡಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರಲ್ನಲ್ಲಿ ಇಂದು ನಡೆದ ಪ್ರತಿಭಾ ನಂದಕುಮಾರ್ ಕಾವ್ಯ ಕುರಿತ ಸಮಾರಂಭದಲ್ಲಿ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ಸಾಹಿತಿ ಜೋಗಿ, ಲೇಖಕ ಪ್ರೊ. ಸುಂದರ್ ಸುರುಕ್ಕಯ್, ವಿಮರ್ಶಕಿ ಡಾ. ಎಂ.ಎಸ್. ಆಶಾದೇವಿ ಇದ್ದಾರೆ.

ನಗರದ ಬಸವನಗುಡಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರಲ್ನಲ್ಲಿ ಇಂದು ನಡೆದ ಪ್ರತಿಭಾ ನಂದಕುಮಾರ್ ಕಾವ್ಯ ಕುರಿತ ಸಮಾರಂಭದಲ್ಲಿ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ಸಾಹಿತಿ ಜೋಗಿ, ಲೇಖಕ ಪ್ರೊ. ಸುಂದರ್ ಸುರುಕ್ಕಯ್, ವಿಮರ್ಶಕಿ ಡಾ. ಎಂ.ಎಸ್. ಆಶಾದೇವಿ ಇದ್ದಾರೆ.