ಲಕ್ಷೆ÷್ಮÃಶ್ವರದಲ್ಲಿ ಹಿಂದೂ ಸಮ್ಮೇಳನದ ಅಂಗವಾಗಿ ಹಮ್ಮಿಕೊಂಡಿದ್ದ ಶೋಭಾಯಾತ್ರೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಲೋಕಸಭಾ ಸದಸ್ಯರಾದ ಬಸವರಾಜ ಬೊಮ್ಮಾಯಿಯವರು ಗೋ ಪೂಜೆ ನೆರವೇರಿಸುವ ಮೂಲಕ ಹವಳಿ ಆಂಜನೇಯ ದೇವಸ್ಥಾನದ ಸಮೀಪ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಂಡಲ್ ಬಿಜೆಪಿ ಅಧ್ಯಕ್ಷ ಸುನಿಲ ಮಹಾಂತ ಶೆಟ್ಟರ ವಿಪ ಸದಸ್ಯ ಎಸ್ ವಿ. ಸಂಕನೂರ ನಗರ ಘಟಕದ ಅಧ್ಯಕ್ಷ ಅನಿಲ್ ಮುಳುಗುಂದ್ ಹಿಂದೂ ಸಮ್ಮೇಳನದ ಗೌರವಾಧ್ಯಕ್ಷ ಬಸವರಾಜ್ ಬೆಂಡಿಗೇರಿ , ಗಂಗಾಧರ ಮೆಣಸಿನಕಾಯಿ ಸೋಮಣ್ಣ ಉಪನಾಳ ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.