
ಸಾರಿಗೆ ಇಲಾಖೆ ವತಿಯಿಂದ 37ನೇ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮವನ್ನು ಇಂದು ನಗರದ ಜ್ಞಾನಭಾರತಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಬಳಿ ನಡೆಸಲಾಯಿತು. ಆರ್ಟಿಓ ಅಧಿಕಾರಿ ವಿವೇಕಾನಂದ, ಸೂಪರಿಂಡೆಂಟ್ ಶಿವಸ್ವಾಮಿ, ಇನ್ಸ್ಪೆಕ್ಟರ್ಗಳಾದ ಕಣ್ಣನ್, ಮಂಜುನಾಥ್ ಇದ್ದರು.

ಸಾರಿಗೆ ಇಲಾಖೆ ವತಿಯಿಂದ 37ನೇ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮವನ್ನು ಇಂದು ನಗರದ ಜ್ಞಾನಭಾರತಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಬಳಿ ನಡೆಸಲಾಯಿತು. ಆರ್ಟಿಓ ಅಧಿಕಾರಿ ವಿವೇಕಾನಂದ, ಸೂಪರಿಂಡೆಂಟ್ ಶಿವಸ್ವಾಮಿ, ಇನ್ಸ್ಪೆಕ್ಟರ್ಗಳಾದ ಕಣ್ಣನ್, ಮಂಜುನಾಥ್ ಇದ್ದರು.