ಅಂತರಾಷ್ಟ್ರೀಯ ಲೈಂಗಿಕ ಹಗರಣವಾದ “ಎಪ್ಸ್ಟೀನ್ ಫೈಲ್ಸ್”ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನ ಉಲ್ಲೇಖ ಹಾಗೂ 2017ರ ಇಸ್ರೇಲ್ ಭೇಟಿಗೆ ಸಂಬಂಧಿಸಿದ ಗಂಭೀರ ಆರೋಪಗಳನ್ನು ಕೇಂದ್ರ ಸರ್ಕಾರ ಮುಚ್ಚಿಟ್ಟಿರುವುದನ್ನು ಖಂಡಿಸಿ ಬೃಹತ್ ಪ್ರತಿಭಟನೆಯನ್ನು ಬೆಂಗಳೂರಿನ ಫ್ರೀಡಂ ಪಾರ್ಕ್ ನ್ನಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಹೆಚ್ ಎಸ್ ಮಂಜುನಾಥ್ ಗೌಡ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನೆಯಲ್ಲ ಸಾವಿರಾರು ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದರು. ಪ್ರತಿಭಟನಾಕಾರರನ್ನು ಪೆÇೀಲಿಸರು ಬಂಧಿಸಿದರು.