
ಚನ್ನಮ್ಮನ ಕಿತ್ತೂರು ಪಟ್ಟಣದ ಪೆÇಲೀಸ್ ಠಾಣೆಯಲ್ಲಿ ಭಯೋತ್ಪಾದನೆ ವಿರೋಧಿಸಿ ದಿನಾಚರಣೆ ಜರುಗಿತು. ಪಿಎಸ್ಐ ಪ್ರವೀಣ ಗಂಗೋಳ ಹಾಗೂ ಗಂಗಾಧರ ಹಂಪನ್ನವರ, ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ದಿನಾಚರಣೆ ನಿಮಿತ್ಯವಾಗಿ ಪ್ರಮಾಣವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳು, ಹಾಗೂ ಸಿಬ್ಬಂದಿ ಇದ್ದರು.

ಚನ್ನಮ್ಮನ ಕಿತ್ತೂರು ಪಟ್ಟಣದ ಪೆÇಲೀಸ್ ಠಾಣೆಯಲ್ಲಿ ಭಯೋತ್ಪಾದನೆ ವಿರೋಧಿಸಿ ದಿನಾಚರಣೆ ಜರುಗಿತು. ಪಿಎಸ್ಐ ಪ್ರವೀಣ ಗಂಗೋಳ ಹಾಗೂ ಗಂಗಾಧರ ಹಂಪನ್ನವರ, ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ದಿನಾಚರಣೆ ನಿಮಿತ್ಯವಾಗಿ ಪ್ರಮಾಣವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿಗಳು, ಹಾಗೂ ಸಿಬ್ಬಂದಿ ಇದ್ದರು.