
ವಿಜಯಪುರ ಜಿಲ್ಲೆ ಬಬಲೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರವಾಡ ಗ್ರಾಮದ ಕೃಷಿ ಭೂಮಿಗಳಿಗೆ ಸಚಿವ ಎಂ.ಬಿ. ಪಾಟೀಲ್ರವರು ಇಂದು ಭೇಟಿ ನೀಡಿ ರೈತರೊಂದಿಗೆ ಮಾತನಾಡಿದರು. ಶಾಸಕ ವಿಠ್ಠಲ ಕಟಕಧೋಂಡ, ಜಿಲ್ಲಾ ಪಂಚಾಯತ್ ಸಿಇಒ ರಿಷಿ ಆನಂದ್ ಸೇರಿದ ಹಲವು ಅಧಿಕಾರಿಗಳು ಇದ್ದರು.

ವಿಜಯಪುರ ಜಿಲ್ಲೆ ಬಬಲೇಶ್ವರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರವಾಡ ಗ್ರಾಮದ ಕೃಷಿ ಭೂಮಿಗಳಿಗೆ ಸಚಿವ ಎಂ.ಬಿ. ಪಾಟೀಲ್ರವರು ಇಂದು ಭೇಟಿ ನೀಡಿ ರೈತರೊಂದಿಗೆ ಮಾತನಾಡಿದರು. ಶಾಸಕ ವಿಠ್ಠಲ ಕಟಕಧೋಂಡ, ಜಿಲ್ಲಾ ಪಂಚಾಯತ್ ಸಿಇಒ ರಿಷಿ ಆನಂದ್ ಸೇರಿದ ಹಲವು ಅಧಿಕಾರಿಗಳು ಇದ್ದರು.