
ಲಕ್ಷೆ÷್ಮÃಶ್ವರದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ವತಿಯಿಂದ ಒಂದೇ ಮಾತರಂ ಗೀತೆಗೆ ೧೫೦ ವರ್ಷಗಳು ಸಂದ ಹಿನ್ನೆಲೆಯಲ್ಲಿ ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬೃಹತ್ ರಾಷ್ಟçಧ್ವಜದ ತಿರಂಗಾ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ನೂರಾರು ವಿದ್ಯಾರ್ಥಿಗಳು ಶಾಸಕರು ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು.






























