ಕುಂದಗೋಳದ ತಹಶೀಲ್ದಾರ ಕಾರ್ಯಾಲಯದ ವತಿಯಿಂದ ಸ್ವಾತಂತ್ರೊö್ಯÃತ್ಸವ ಸಂದರ್ಭದಲ್ಲಿ ನಡೆದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಹಿರೇನರ್ತಿ ಗ್ರಾಮದ ಸಂಗೀತ ಗುರುಗಳಾದ ಹುಸೇನಸಾಬ ನದಾಫ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಗಣ್ಯಮಾನ್ಯರು ಪಾಲ್ಗೊಂಡಿದ್ದರು.