ಮಂಡ್ಯ ತಾಲೂಕಿನ ಬಸರಾಳು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶ್ರೀ ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್ (ರಿ ) ವತಿಯಿಂದ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮವು ಜರುಗಿತು.ಈ ಸಂದರ್ಭದಲ್ಲಿ ಫೌಂಡೇಶನ್ ಉಪಾಧ್ಯಕ್ಷ ರವಿ ಗೌಡ, ಮುದ್ದನಗಟ್ಟ ಸದಸ್ಯರುಗಳಾದ ಕೃಷ್ಣೇಗೌಡ,ಜೆ ಮಹೇಶ್, ಶ್ರೀನಿವಾಸ,ಮಹೇಶಮುಖ್ಯೋಪಾಧ್ಯಾಯರಾದ ಮೋಹನ್, ಪ್ರಾಂಶುಪಾಲರಾದ ಚಂದ್ರಶೇಖರ್ ಸೇರಿದಂತೆ ಹಲವರಿದ್ದರು