ಪ್ರಚಲಿತ ಸುದ್ಧಿ
ತ್ವರಿತಗತಿಯಲ್ಲಿ ಹಲಸೂರು ಕೆರೆ ಅಭಿವೃದ್ಧಿ ಕಾಮಗಾರಿ
ಬೆಂಗಳೂರು,ಮಾ.15-ನಗರದ ಪ್ರಮುಖ ಕೆರೆಗಳಲ್ಲಿ ಒಂದಾದ ಹಲಸೂರು ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗಳು ಪ್ರಸ್ತುತ ವೇಗವಾಗಿ ನಡೆಯುತ್ತಿವೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದ್ದಾರೆ.ಕೆರೆಯಲ್ಲಿನ ನೀರಿನ ಸಂಗ್ರಹ ಸಾಮಥ್ರ್ಯವನ್ನು...
ರಾಷ್ಟ್ರೀಯ ಲೋಕ ಅದಾಲತನಲ್ಲಿ 163 ಪ್ರಕರಣಗಳು ಇತ್ಯರ್ಥ:ಒಟ್ಟು 4,24,29,000 ರೂ.ಗಳ ಪರಿಹಾರ ಮಂಜೂರು
ಕಲಬುರಗಿ,ಮಾ.15-ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿಯಿಂದ ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಲೋಕ ಅದಾಲತನಲ್ಲಿ ಮೋಟಾರು ವಾಹನ ವಿಮೆ ಪ್ರಕರಣ, ಸಿವಿಲ್...



































































