ಕಲಬುರಗಿ:ಶ್ರಾವಣ ಮಾಸದ ಕೊನೆಯ ಸೋಮವಾರ ಪ್ರಯುಕ್ತ ಇಂದು ನಗರದ ಶರಣಬಸವೇಶ್ವರ ದೇವಸ್ಥಾನಕ್ಕೆ ಸಾವಿರಾರು ಭಕ್ತಾದಿಗಳು ಆಗಮಿಸಿ, ಕಾಯಿಕರ್ಪೂರ ನೈವೇದ್ಯ ಅರ್ಪಿಸಿ ಪೂಜೆ ಸಲ್ಲಿಸಿದರು.