ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ
( ಮೇ೪ ಫಲಿತಾಂಶ)ನವದೆಹಲಿ, ಮಾ.೧೫: ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕಗಳನ್ನು ಭಾನುವಾರ ಪ್ರಕಟಿಸಿದೆ. ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುಚೇರಿಯಲ್ಲಿ ಚುನಾವಣೆ ನಡೆಯಲಿದ್ದು, ಮೇ ೪ರಂದು ಮತ ಎಣಿಕೆ ನಡೆಯಲಿದೆ.ಚುನಾವಣಾ ಆಯೋಗದ ಮಾಹಿತಿ...
ನಾಪತ್ತೆಯಾಗಿದ್ದ ಚೀಟಿ ವೆಂಕಟೇಶ್ ಬಂಧನ
(ಸಂಜೆವಾಣಿ ಪ್ರತಿನಿಧಿಯಿಂದ)ಬಳ್ಳಾರಿ, ಮಾ.15: ಕಳೆದ ಎರೆಡು ತಿಂಗಳಿಂದ ನಾಪತ್ತೆಯಾಗಿದ್ದ ಹಾವಂಬಾಯಿ ಪ್ರದೇಶದ ನಿವಾಸಿ ಚೀಟಿ ವೆಂಕಟೇಶ್ ನನ್ನು ಬ್ರೂಸ್ ಪೇಟೆ ಪೊಲೀಸರು ಬಂಧಿಸಿ ನಿನ್ನೆ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.ನಾಪತ್ತೆಯಾಗಿದ್ದ ವೆಂಕಟೇಶ್ ಹಲವಾರು ವರ್ಷಗಳಿಂದ...



































































