ಪ್ರಧಾನ ಸುದ್ದಿ

ಬೆಂಗಳೂರು, ಮಾ. ೩- ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರುವ ಪ್ರಕ್ರಿಯೆಗಳು ಆರಂಭವಾಗಿದ್ದು, ನಿನ್ನೆ ರಾತ್ರಿಯಿಂದ ಇಂದು ಮುಂಜಾನೆವರೆಗೆ ೫೦೦ಕ್ಕೂ ಹೆಚ್ಚು ಕನ್ನಡಿಗರು ರಾಜ್ಯಕ್ಕೆ ಮರಳಿದ್ದಾರೆ.ಇಸ್ರೇಲ್-ಇರಾನ್ ಯುದ್ಧದಿಂದಾಗಿ ರದ್ದಾಗಿದ್ದ ವಿಮಾನಯಾನ...

ಪರಮಾಣು ಒಪ್ಪಂದ ಸೇರಿ ಹಲವು ಒಪ್ಪಂದಗಳಿಗೆ ಭಾರತ- ಕೆನಡಾ ಅಂಕಿತ

0
ನವದೆಹಲಿ,ಮಾ.3- ರಾಜತಾಂತ್ರಿಕ ಉದ್ವಿಗ್ನತೆಯಿಂದಾಗಿ ಕುಸಿದ ಸಂಬಂಧಗಳನ್ನು ಮರುಸ್ಥಾಪಿಸಲು ಭಾರತ-ಕೆನಡಾ ಮುಂದಾಗಿದ್ದು 10 ವರ್ಷಗಳ ಪರಮಾಣು ಇಂಧನ ಒಪ್ಪಂದ ಸೇರಿದಂತೆ ಹಲವು ಮಹತ್ವದ ಒಪ್ಪಂದಗಳನ್ನು ಘೋಷಿಸಿವೆ.ತಂತ್ರಜ್ಞಾನ, ನಿರ್ಣಾಯಕ ಖನಿಜಗಳು, ಬಾಹ್ಯಾಕಾಶ, ರಕ್ಷಣೆ ಮತ್ತು ಶಿಕ್ಷಣದಂತಹ...

ಸಂಜೆವಾಣಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ

ಸಂಪರ್ಕದಲ್ಲಿರಿ

98,348FansLike
200,732FollowersFollow
3,695FollowersFollow
9,196SubscribersSubscribe

ನಾಟಕವು ವ್ಯಕ್ತಿಯ ಭಾವನೆಗಳಿಗೆ ಜೀವ ತುಂಬುತ್ತದೆ

0
ಸಂಜೆವಾಣಿ ವಾರ್ತೆಬಳ್ಳಾರಿ, ಮಾ.03: ನಾಟಕವು ವ್ಯಕ್ತಿಯ ಭಾವನೆಗಳಿಗೆ ಜೀವ ತುಂಬುತ್ತದೆ. ಇಂತಹ ನಾಟಕಗಳಿಗೆ ಸಹಾಯ ಸಹಾಕಾರ ಅವಶ್ಯಕತೆಯಿದೆ ಎಂದು ವಿ. ಜನಾರ್ದನ, ಸರ್ಕಾರಿ ವಕೀಲರು ಅಭಿಪ್ರಾಯಪಟ್ಟರು.ನಗರದ ಸಮತಾ ಸಾಹಿತಿ ಟ್ರಸ್ಟ್ (ರಿ) ಬಳ್ಳಾರಿ...

Sanjevani Youtube Channel