ತ್ವರಿತಗತಿಯಲ್ಲಿ ಹಲಸೂರು ಕೆರೆ ಅಭಿವೃದ್ಧಿ ಕಾಮಗಾರಿ
ಬೆಂಗಳೂರು,ಮಾ.15-ನಗರದ ಪ್ರಮುಖ ಕೆರೆಗಳಲ್ಲಿ ಒಂದಾದ ಹಲಸೂರು ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗಳು ಪ್ರಸ್ತುತ ವೇಗವಾಗಿ ನಡೆಯುತ್ತಿವೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದ್ದಾರೆ.ಕೆರೆಯಲ್ಲಿನ ನೀರಿನ ಸಂಗ್ರಹ ಸಾಮಥ್ರ್ಯವನ್ನು...
ತಾಡತೆಗನೂರ ಶಾಲೆಗೆ ಸ್ಮಾರ್ಟಬೋರ್ಡ ಹಸ್ತಾಂತರ
ಕಲಬುರಗಿ,ಮಾ.15: ತಾಲೂಕಿನ ತಾಡತೆಗನೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಡೈರಿ ಡೇ ಐಸಕ್ರೀಮ್ ಮತ್ತು ಯುವ ಬೆಂಗಳೂರು ಟ್ರಸ್ಟ್ ಸಹಯೋಗದಲ್ಲಿ ಸ್ಮಾರ್ಟ ಬೋರ್ಡ ಹಸ್ತಾಂತರಿಸಲಾಯಿತು.ಕಾರ್ಯಕ್ರಮದಲ್ಲಿ ಯುವ ಬೆಂಗಳೂರು ಟ್ರಸ್ಟ್ನ ಸಂಸ್ಥಾಪಕ ಜಿ. ಕಿರಣ...



































































