ಪ್ರಧಾನ ಸುದ್ದಿ

( ಏಪ್ರಿಲ್,ಮೇನಲ್ಲಿ ಚುನಾವಣೆ ಸಾಧ್ಯತೆ )ನವದೆಹಲಿ, ಮಾ. ೧೫- ದೇಶದ ರಾಜಕಾರಣದಲ್ಲಿ ಅತ್ಯಂತ ಮಹತ್ವ ಎನಿಸಿರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇಂದು ಮುಹೂರ್ತ ನಿಗದಿ ಮಾಡಲಿದೆ. ಈ...

ತ್ವರಿತಗತಿಯಲ್ಲಿ ಹಲಸೂರು ಕೆರೆ ಅಭಿವೃದ್ಧಿ ಕಾಮಗಾರಿ

0
ಬೆಂಗಳೂರು,ಮಾ.15-ನಗರದ ಪ್ರಮುಖ ಕೆರೆಗಳಲ್ಲಿ ಒಂದಾದ ಹಲಸೂರು ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗಳು ಪ್ರಸ್ತುತ ವೇಗವಾಗಿ ನಡೆಯುತ್ತಿವೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದ್ದಾರೆ.ಕೆರೆಯಲ್ಲಿನ ನೀರಿನ ಸಂಗ್ರಹ ಸಾಮಥ್ರ್ಯವನ್ನು...

ಸಂಜೆವಾಣಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ

ಸಂಪರ್ಕದಲ್ಲಿರಿ

98,336FansLike
203,014FollowersFollow
3,695FollowersFollow
9,196SubscribersSubscribe

ತಾಡತೆಗನೂರ ಶಾಲೆಗೆ ಸ್ಮಾರ್ಟಬೋರ್ಡ ಹಸ್ತಾಂತರ

0
ಕಲಬುರಗಿ,ಮಾ.15: ತಾಲೂಕಿನ ತಾಡತೆಗನೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಡೈರಿ ಡೇ ಐಸಕ್ರೀಮ್ ಮತ್ತು ಯುವ ಬೆಂಗಳೂರು ಟ್ರಸ್ಟ್ ಸಹಯೋಗದಲ್ಲಿ ಸ್ಮಾರ್ಟ ಬೋರ್ಡ ಹಸ್ತಾಂತರಿಸಲಾಯಿತು.ಕಾರ್ಯಕ್ರಮದಲ್ಲಿ ಯುವ ಬೆಂಗಳೂರು ಟ್ರಸ್ಟ್‍ನ ಸಂಸ್ಥಾಪಕ ಜಿ. ಕಿರಣ...

Sanjevani Youtube Channel