ಪ್ರಧಾನ ಸುದ್ದಿ

ಬೆಂಗಳೂರು, ಮಾ. ೩- ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರುವ ಪ್ರಕ್ರಿಯೆಗಳು ಆರಂಭವಾಗಿದ್ದು, ನಿನ್ನೆ ರಾತ್ರಿಯಿಂದ ಇಂದು ಮುಂಜಾನೆವರೆಗೆ ೫೦೦ಕ್ಕೂ ಹೆಚ್ಚು ಕನ್ನಡಿಗರು ರಾಜ್ಯಕ್ಕೆ ಮರಳಿದ್ದಾರೆ.ಇಸ್ರೇಲ್-ಇರಾನ್ ಯುದ್ಧದಿಂದಾಗಿ ರದ್ದಾಗಿದ್ದ ವಿಮಾನಯಾನ...

ಇರಾನ್ ಮೇಲೆ ಇಸ್ರೇಲ್, ಅಮೆರಿಕ ಕ್ಷಿಪಣಿ ದಾಳಿ

0
ಟೆಹರಾನ್, ಫೆ. ೨೮- ಪರಮಾಣು ಶಸ್ತ್ರಾಸ್ತ್ರ್ತ್ರಗಳ ಒಪ್ಪಂದಕ್ಕೆ ಅಂಕಿತ ಹಾಕಲು ಮೊಂಡಾಟ ಮಾಡಿದ ಇರಾನ್‌ಗೆ ತಕ್ಕಶಾಸ್ತಿ ಮಾಡಲು ಇಸ್ರೇಲ್ ಮತ್ತು ಅಮೆರಿಕ, ಇರಾನ್ ರಾಜಧಾನಿ ಟೆಹರಾನ್‌ನಿನ ೩೦ ಸ್ಥಳಗಳನ್ನು ಗುರಿಯಾಗಿರಿಸಿಕೊಂಡು ಕ್ಷಿಪಣಿ ದಾಳಿ...

ಸಂಜೆವಾಣಿ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ

ಸಂಪರ್ಕದಲ್ಲಿರಿ

98,345FansLike
200,708FollowersFollow
3,695FollowersFollow
9,196SubscribersSubscribe

Sanjevani Youtube Channel