ತ್ವರಿತಗತಿಯಲ್ಲಿ ಹಲಸೂರು ಕೆರೆ ಅಭಿವೃದ್ಧಿ ಕಾಮಗಾರಿ
ಬೆಂಗಳೂರು,ಮಾ.15-ನಗರದ ಪ್ರಮುಖ ಕೆರೆಗಳಲ್ಲಿ ಒಂದಾದ ಹಲಸೂರು ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗಳು ಪ್ರಸ್ತುತ ವೇಗವಾಗಿ ನಡೆಯುತ್ತಿವೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೇಂದ್ರ ಚೋಳನ್ ತಿಳಿಸಿದ್ದಾರೆ.ಕೆರೆಯಲ್ಲಿನ ನೀರಿನ ಸಂಗ್ರಹ ಸಾಮಥ್ರ್ಯವನ್ನು...
ಸ್ಪಂದನಾ ಹಾಸ್ಪಿಟಲ್ ನಲ್ಲಿ ಹೆಣ್ಣು ಮಗು ಜನಿಸಿದರೆ ಉಚಿತ ಚಿಕಿತ್ಸೆ
ಇಂಡಿ, ಮಾ. 15 : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸ್ಪಂದನಾ ಆಸ್ಪತ್ರೆಯಲ್ಲಿ ಮಾ. 22 ರಿಂದ ಒಂದು ವರ್ಷದ ಅವಧಿ ವರೆಗೆ ಹೆಣ್ಣು ಮಗು ಜನಿಸಿದರೆ ಸಹಜ ಹೆರಿಗೆ ಹಾಗೂ ಸಿಜರಿನ್...



































































