ಪ್ರಚಲಿತ ಸುದ್ಧಿ
ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ
( ಮೇ೪ ಫಲಿತಾಂಶ)ನವದೆಹಲಿ, ಮಾ.೧೫: ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕಗಳನ್ನು ಭಾನುವಾರ ಪ್ರಕಟಿಸಿದೆ. ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುಚೇರಿಯಲ್ಲಿ ಚುನಾವಣೆ ನಡೆಯಲಿದ್ದು, ಮೇ ೪ರಂದು ಮತ ಎಣಿಕೆ ನಡೆಯಲಿದೆ.ಚುನಾವಣಾ ಆಯೋಗದ ಮಾಹಿತಿ...
ಜಾತ್ರಾ ಮಹೋತ್ಸವವು ಗ್ರಾಮದಲ್ಲಿ ಭಕ್ತಿ, ಸಂಸ್ಕೃತಿ ಮತ್ತು ಸಹೋದರತ್ವವನ್ನು ಬೆಳೆಸುವ ಮಹತ್ವದ ಪರಂಪರೆ
ಬೀದರ್: ಮಾ.೧೬:ಅಲ್ಲಮಪ್ರಭುವಿನ ಈ ಪವಿತ್ರ ಜಾತ್ರಾ ಮಹೋತ್ಸವವು ಗ್ರಾಮದಲ್ಲಿ ಭಕ್ತಿ, ಸಂಸ್ಕೃತಿ ಮತ್ತು ಸಹೋದರತ್ವವನ್ನು ಬೆಳೆಸುವ ಮಹತ್ವದ ಪರಂಪರೆ ಆಗಿದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು...



































































