ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ
( ಮೇ೪ ಫಲಿತಾಂಶ)ನವದೆಹಲಿ, ಮಾ.೧೫: ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕಗಳನ್ನು ಭಾನುವಾರ ಪ್ರಕಟಿಸಿದೆ. ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುಚೇರಿಯಲ್ಲಿ ಚುನಾವಣೆ ನಡೆಯಲಿದ್ದು, ಮೇ ೪ರಂದು ಮತ ಎಣಿಕೆ ನಡೆಯಲಿದೆ.ಚುನಾವಣಾ ಆಯೋಗದ ಮಾಹಿತಿ...
ಮಹಾನಗರ ಪಾಲಿಕೆ ನೌಕರರಿಗೆ ಆರೋಗ್ಯ ಸಂಜೀವಿನಿ
ಬೆಂಗಳೂರು, ಮಾ. ೧೬- ರಾಜ್ಯ ಸರ್ಕಾರದ ನೌಕರರಿಗೆ ನೀಡಲಾಗುತ್ತಿರುವ ಆರೋಗ್ಯ ಸಂಜೀವಿನಿ ವೈದ್ಯಕೀಯ ಸೌಲಭ್ಯವನ್ನು ಕರ್ನಾಟಕದ ಮಹಾನಗರ ಪಾಲಿಕೆಗಳ ಅಧಿಕಾರಿ ಹಾಗೂ ನೌಕರರಿಗೂ ವಿಸ್ತರಿಸುವಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.ಕರ್ನಾಟಕ ರಾಜ್ಯ ಮಹಾನಗರ...


































































