ಗಡಿ ಮಸೂದೆಯ ಪ್ರತಿ ಸುಟ್ಟು ಸ್ಟಾಲಿನ್ ಆಕ್ರೋಶ
ಚಿನ್ನೈ,ಏ.16:- ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೇಂದ್ರ ಸರ್ಕಾರದ ಗಡಿ ನಿರ್ಣಯ ಮಸೂದೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ. ನಾಮಕ್ಕಲ್ನಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವರು ಮಸೂದೆಯ ಪ್ರತಿಯನ್ನು ಸುಟ್ಟು ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಸ್ಟಾಲಿನ್...
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಿಂಚಣಿದಾರರಿಂದ ಪ್ರತಿಭಟನೆ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ
ವಿಜಯಪುರ,ಏ.16:ಇಪಿಎಸ್- 95 ರಾಷ್ಟ್ರೀಯ ಸಂಘರ್ಷ ಸಮಿತಿ ವತಿಯಿಂದ ಪಿಂಚಣಿದಾರರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಿ ಪ್ರತಿಭಟನಾ ಮೆರವಣಿಗೆ ಮುಖಾಂತರ ಅಪರ ಜಿಲ್ಲಾಧಿಕಾರಿ...
























































