ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿರವರು ಉಡುಪಿಯ ಶ್ರೀ ಪುತ್ತಿಗೆ ಮಠಕ್ಕೆ ಇಂದು ಭೇಟಿ ನೀಡಿ ಶ್ರೀ ಸುಗುಣೇಂದ್ರ ತೀರ್ಥ ಮಹಾಸ್ವಾಮೀಜಿಯವರ ಆಶೀರ್ವಾದ ಪಡೆದರು.