ಕಲ್ಬುರ್ಗಿಯ ಶರಣ ಬಸವೇಶ್ವರ ಸಂಸ್ಥಾನದ ಹಿಂದಿನ ಪೀಠಾಧಿಪತಿ ಶ್ರೀ ಶರಣ ಬಸವೇಶ್ವರ ಅಪ್ಪ ಗದ್ದುಗೆಗೆ ಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ನಮಿಸಿದರು. ಈಗಿನ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪ, ಡಿಸಿಎಂ ಜಿ ಪರಮೇಶ್ವರ, ಸಚಿವರಾದ ಶರಣ್ ಪ್ರಕಾಶ್ ಪಾಟೀಲ್, ಯು ಟಿ ಖಾದರ್, ಪ್ರಿಯಾಂಕ್ ಖರ್ಗೆ ಮತ್ತಿತರರು ಉಪಸ್ಥಿತರಿದ್ದರು.