ಪ್ರಚಲಿತ ಸುದ್ಧಿ
ಕಾಲ್ತುಳಿತ ಪ್ರಕರಣಕ್ಕೆ ಆರ್ ಸಿಬಿ ಹೊಣೆ; ಸಿಎಟಿ
ಬೆಂಗಳೂರು, ಜು.1- ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಘಟನೆಗೆ ರಾಯಲ್ ಚಾಲೆಂಜರ್ಸ್ ತಂಡವೇ ಕಾರಣ ಎಂದು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಹೇಳಿದೆ. ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಮತ್ತು ಡಿಸಿಪಿ ಶೇಖರ್...
ವಾಲ್ಮೀಕಿ ಹಗರಣ: ಎಸ್ ಐಟಿ ರದ್ದು, ಸಿಬಿಐ ತನಿಖೆಗೆ ಕೋರ್ಟ್ ಆದೇಶ
ಬೆಂಗಳೂರು, ಜು.1- ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಹೈಕೋರ್ಟ್ ಇಂದು ಮಹತ್ವದ ಆದೇಶ ಪ್ರಕಟಿಸಿದೆ. ಇದರಿಂದಾಗಿ ಕಾನೂನು ಸಮರದಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆಯುಂಟಾಗಿದೆ. ಯೂನಿಯನ್ ಬ್ಯಾಂಕ್...