ಧ್ಯಾನ ಬಹಳ ಅವಶ್ಯಕ

0
ದಾವಣಗೆರೆ:ಡಿ.19:ಇವತ್ತಿನಸಮಯದಲ್ಲಿಧ್ಯಾನಅಥವಾರಾಜಯೋಗಬಹಳಅವಶ್ಯಕತೆಇದೆ. 2024 ರಡಿಸೆಂಬರ್ 6 ರಂದುಯುನೈಟೆಡ್ನೇಷನ್ಸ್ಜನರ ಅಸಂಬ್ಲಿಯು 21 ಡಿಸೆಂಬರ್‍ನ್ನುವಿಶ್ವಧ್ಯಾನದಿನವೆಂದುಘೋಷಿಸಿದೆ.ಈದಿನದಪ್ರಯುಕ್ತ 137 ದೇಶದ8500 ಶಾಖೆಗಳಲ್ಲಿಜಗತ್ತಿನಾದ್ಯಾಂತಧ್ಯಾನದಕಾರ್ಯಕ್ರಮಗಳುಆಯೋಜಿಸಲಾಗುವುದು. ಅಧ್ಯಕ್ಷಸ್ಥಾನವಹಿಸಿದ್ದಬ್ರಹ್ಮಾಕುಮಾರಿಲೀಲಾಜಿ,ಸಂಚಾಲಕಿದಾವಣಗೆರೆಅವರುಹೇಳಿದರು. ರಾಜಯೋಗದಅಭ್ಯಾಸವನ್ನುಹೇಗೆಮಾಡಬೇಕುಎಂದುಪ್ರತ್ಯಕ್ಷವಾಗಿಕಾಮೆಂಟರಿಮೂಲಕತಿಳಿಸಿದರು.ವಿಶ್ವಧ್ಯಾನದಿನಾಚರಣೆಕಾರ್ಯಕ್ರಮದಉದ್ಘಾಟನೆಧಾರ್ಮಿಕವಿಭಾಗದಮುಖ್ಯಸ್ಥಹಿರಿಯರಾಜಯೋಗಿಬ್ರಹ್ಮಾಕುಮಾರರಾಮನಾಥ ಅಬುಪರ್ವತ. ಅವರುದೀಪಹಚ್ಚುವುದುರಮೂಲಕಮಾಡಿದರು "ನಾವುಶಾರಿರಿಕವಾಗಿಸದೃಢರಾಗಲುಶಾರೀರಿಕವ್ಯಾಯಾಮಮಾಡಬೇಕು ,ಆದರೆಮನಸ್ಸುಸದೃಢವಾಗಲುಧ್ಯಾನಅವಶ್ಯಕತೆಇದೆಎಂದುಹೇಳಿದರು . ಸ್ವಾಮಿವಿವೇಕಾನಂದಅವರಯೋಗಮತ್ತುಪತಂಜಲಿಯೋಗದದಲ್ಲಿರಾಜೋಗದಮಹತ್ವಹೇಳಲಾಗಿದೆ.ರಾಜಯೋಗಈಶ್ವರಿಯವಿಶ್ವವಿದ್ಯಾಲಯದಲ್ಲಿಎಲ್ಲರಿಗೂಉಚಿತವಾಗಿಕಲಿಸಿಕೊಡಲಾಗುತ್ತದೆ.ನಾವೆಲ್ಲರೂನಮ್ಮನಿಜಮನೆಪರಮಧಾಮದಿಂದಇಲ್ಲಿಬಂದುಪಾತ್ರವನ್ನುಮಾಡುತ್ತಿದ್ದೇವೆ.ಈಗವಾಪಸ್ಮನೆಗೆಹೋಗಬೇಕಾಗಿದೆ.ಧ್ಯಾನಮಾಡಲುನಮ್ಮನ್ನುನಾವುಆತ್ಮವೆಂದುತಿಳಿದುಪರಮಜ್ಯೋತಿಪರಮಾತ್ಮನಜೊತೆಗೆಸಂಬಂಧಬೆಳೆಸಬೇಕು.ಅಣುವಿನಲ್ಲಿನ್ಯೂಟ್ರಾನ್ಪ್ರೋಟಾನ್ಮತ್ತುಎಲೆಕ್ಟ್ರಾನ್ ಇರುವಹಾಗೆಆತ್ಮಮನಸುಬುದ್ದಿಸಂಸ್ಕಾರಗಳಿಂದಕೂಡಿದೆ.ಎಂದುಅವರುಹೇಳಿದರು.ಶ್ರೀರೇಣುಕಾದೇವಿ, ಸಿದ್ಧಸಮಾಧಿಯೋಗಕೇಂದ್ರದಾವಣಗೆರೆ,ಶ್ರೀಜಿ.ಎಂ.ಶಿವಕುಮಾರ್, ರವಿಶಂಕರ ಗುರೂಜಿಅವರಆರ್ಟ ಆಫ್ಲಿವಿಂಗ್,...

ಶಾಮನೂರು ನಿಧನಕ್ಕೆ ಸುರ್ಜೆವಾಲಾ ಸಂತಾಪ

0
ದಾವಣಗೆರೆ, ಡಿ.೧೫-ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶಿವಶಂಕರಪ್ಪ ಅವರ ನಿಧನವನ್ನು ‘ರಾಜ್ಯಕ್ಕೆ ತುಂಬಲಾರದ ನಷ್ಟ’ ಎಂದು ವರ್ಣಿಸಿದ್ದಾರೆ. ಅವರು ಸಂತಾಪ ಸಂದೇಶದಲ್ಲಿ ಹೀಗೆಂದು...

ಶಾಮನೂರು ನಿಧನಕ್ಕೆ ನಿರ್ಮಲಾನಂದನಾಥ ಶ್ರೀ ಸಂತಾಪ

0
ದಾವಣಗೆರೆ.ಡಿ೧೫:ಸಮಾಜಮುಖಿ ಸಾಧನೆಯಲ್ಲಿ ನಿರತರಾಗಿದ್ದ ಶ್ರೀ ಶಿವಶಂಕರಪ್ಪ ಅವರ ನಿಧನದಿಂದ ನಾಡು ಓರ್ವ ಸೇವಾಪರರನ್ನು, ದಕ್ಷ ಆಡಳಿತಗಾರರನ್ನು ಮತ್ತು ಶಿಕ್ಷಣಪ್ರೇಮಿಯನ್ನು ಕಳೆದುಕೊಂಡಂತಾಗಿದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರು ಡಾ. ನಿರ್ಮಲಾನಂದನಾಥಸ್ವಾಮೀಜಿ ಅವರು...

ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದು

0
ಧಾರವಾಡ,ಡಿ.೧೧- ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನೆಲೆಗೊಂಡಿರುವ ಜನೌಷಧಿ ಕೇಂದ್ರವನ್ನು ಮುಚ್ಚಲು ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಹಿನ್ನಡೆಯಾಗಿದೆ. ಧಾರವಾಡ ಹೈಕೋರ್ಟ್‌ನ ಪೀಠವು ರಾಜ್ಯ ಸರ್ಕಾರದ ಆದೇಶವನ್ನು ರದ್ದುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.ಲೀಸ್ ಅವಧಿ...

ಸಮೀಕ್ಷೆ ಮರು ಕಾರ್‍ಯಕ್ಕೆ ಶಿಕ್ಷಕರ ಹಿಂದೇಟು

0
ದಾವಣಗೆರೆ, ಅ. ೧೪- ಕರ್ನಾಟಕ ರಾಜ್ಯದ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆ ಮರುಕಾರ್ಯ ನಿರ್ವಹಿಸಲು ಶಿಕ್ಷಕರು ಹಿಂದೇಟು ಹಾಕಿ ಅಸಮಾಧಾನ ಹೊರ ಹಾಕುವ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದರು.ಕರ್ನಾಟಕ...

ರಾಜ್ಯಕ್ಕೆ ಗುಂಡಿ ಭಾಗ್ಯ ನೀಡಿದ ಕಾಂಗ್ರೆಸ್: ಬಿಜೆಪಿ ಕಿಡಿ

0
ಚಿತ್ರದುರ್ಗ,ಸೆ.೨೪: ರಾಜ್ಯದಲ್ಲಿ ಬಹುತೇಕ ರಸ್ತೆಗಳು ಗುಂಡಿಗಳಿಂದ ತುಂಬಿರುವುದನ್ನು ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ದ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ರಾಜ್ಯ...
98,066FansLike
3,695FollowersFollow
3,864SubscribersSubscribe