ನಗರದ ಶೇಷಾದ್ರಿಪುರಂ ಕಾಲೇಜಿನಲ್ಲಿ ಇಂದು ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್ ಏರ್ಪಡಿಸಿದ್ದ ಸಮಾರಂಭದಲ್ಲಿ ಡಾ. ಕೂಡ್ಲಿಗುರುರಾಜ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಯನ್ನು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು...
ನಗರದ ಹೋಟೆಲ್ ಮೌರ್ಯದಲ್ಲಿಂದು ನಡೆದ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಮಾದಿಗ ಸಂಬಂಧಿಸಿದ ಜಾತಿಗಳ ಒಳ ಮೀಸಲಾತಿ ಸಮಿತಿಯ ಜಾಗೃತಿ ಅಭಿಯಾನ ಸಭೆಯಲ್ಲಿ ಸಚಿವ ಕೆ.ಹೆಚ್ ಮುನಿಯಪ್ಪ, ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ,...
ನಗರದ ಕ್ವೀನ್ಸ್ರಸ್ತೆಯ ಇನ್ಸಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಟೆಕ್ನಾಲಜಿಯ ಡಾ.ಹೆಚ್.ಆರ್. ಅರಕೆರೆ ಸಭಾಂಗಣದಲ್ಲಿ ಇಂದು ಏರ್ಪಡಿಸಿದ್ದ ’ದೇಶಿ ಬೀಜೋತ್ಸವ’ಪ್ರದರ್ಶನವನ್ನು ಭಾರತ ಸರ್ಕಾರದ ಪಿಪಿವಿ ಅಂಡ್ ಎಫ್ಆರ್ಎ ಅಧ್ಯಕ್ಷ ಡಾ. ತ್ರಿಲೋಚನ್ ಮಹಾಪಾತ್ರರವರು ಉದ್ಘಾಟಿಸಿದರು. ಕೃಷಿ...
ಕಲಬುರಗಿ: ಹಾಸ್ಟೆಲ್ ನೌಕರರ ಸೇವಾಭದ್ರತೆ ನೀಡುವದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿಶಾಲಾ ಹೊರಗುತ್ತಿಗೆ ನೌಕರರ ಸಂಘ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು...
ಕಲಬುರಗಿ: ಇತ್ತಿಚೆಗೆ ಬೆಂಗಳೂರಿನಲ್ಲಿ ಅನಾರೋಗ್ಯದಿಂದ ನಿಧನರಾದ ಮಾಜಿ ವಿಧಾನಪರಿಷತ್ ಸಭಾಪತಿ ಡೆವಿಡ್ ಸೆಮಿಯೋನ್ ಅವರ ಪಾರ್ಥಿವ ಶರೀರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂತಿಮ ನಮನ ಸಲ್ಲಿಸಿದರು. ಜಗದೇವ್ ಗುತ್ತೇದಾರ್. ತಿಪ್ಪಣಪ್ಪ ಕಮಕನೂರ....
ಸಿರುಗುಪ್ಪ:ಜೂ,14- ಪ್ರಸಕ್ತ ದಿನಗಳಲ್ಲಿ ಎಲ್ಲರಿಗೂ ಪರಿಸರ ರಕ್ಷಣೆ ಬಗ್ಗೆ ಅರಿವು ಅಗತ್ಯ, ಈ ನಿಟ್ಟಿನಲ್ಲಿ ವಿಧ್ಯಾರ್ಥಿಗಳು ಜನರಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಸ್ವಯಂ ಪ್ರೇರಿತರಾಗಿ ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗುವುದರಿಂದ ಜನರಲ್ಲಿ ಸಾಮಾಜಿಕ ಪ್ರಜ್ಞೆ...
ಸಂಡೂರು:ಮೇ: 10: ಸಂಡೂರು ತಾಲೂಕಿನ ಚೋರನೂರು ಹೋಬಳಿಯ ವ್ಯಾಪ್ತಿಯ ಬಂಡ್ರಿ ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ತೆರೆಯಲಾಗಿರುವ ಹೆಚ್ಚುವರಿ ಬೀಜ ವಿತರಣಾ ಕೇಂದ್ರಕ್ಕೆ ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕಿ ಈ.ಅನ್ನಪೂರ್ಣ ತುಕರಾಂರವರು ಚಾಲನೆ ನೀಡಿದರು.
ಸಂಡೂರು:ಜೂ: 10:- ಸಂಡೂರು ತಾಲೂಕಿನ ತಾರಾನಗರ ಸಂಡೂರು ಮಧ್ಯೆ ಪ್ರಕೃತಿಯ ಮಡಿಲಲ್ಲಿ ಹಾಗೂ ನಾರಿಹಳ್ಳ ಜಲಾಶಯದ ಹಿನ್ನೀರಿನ ದಡದಲ್ಲಿ ಶ್ರೀ ಗಂಡಿ ಬಸವೇಶ್ವೆರ ಸ್ವಾಮಿಯ ಜಲ ದಿಗ್ಬಂಧನ ಮತ್ತೊಂದು ಮಧ್ಯೆ ವ್ಯಸನಿಗಳ ತಾಣ...
ಚಾಮರಾಜನಗರ ತಾಲೂಕಿನ ಅಟ್ಟುಗೂಳಿಪುರ ಗ್ರಾಮದ ವ್ಯಾಪ್ತಿಯ ಜಮೀನುಗಳಿಗೆ ಕಾಡಾನೆಗಳು ದಾಳಿ ಮಾಡಿ ಫಸಲು ನಾಶ ಮಾಡುತ್ತಿದ್ದೇವೆ ಇದನ್ನು ತಡೆಯಲು ಅರಣ್ಯ ಇಲಾಖೆಯ ಸಂಪೂರ್ಣ ವಿಫಲವಾಗಿದೆ ಎಂದು ರೈತರು ಉಪ ಅರಣ್ಯ ಸಂರಕ್ಷಣಾ ಕಚೇರಿ...
ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ಅಮಿಗಾ ಫೌಂಡೇಷನ್ ಟ್ರಸ್ಟ್ ಹಾಗೂ ವಾಲ್ವಾಯ್ಲ್ ಫ್ಲೂಯಿಡ್ ಪವರ್ ಇಂಡಿಯಾ ಪ್ರೈ. ಲಿಮಿಟೆಡ್ ಸಹಯೋಗದೊಂದಿಗೆ ನಿರ್ಮಿಸಲಾಗಿರುವ ನೂತನ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ಸುಸಜ್ಜಿತವಾದ...
ಕೆ.ಆರ್.ಪೇಟೆ ಪಟ್ಟಣದ ಆದಿ ಚುಂಚನಗಿರಿ ಮಹಾ ಸಂಸ್ಥಾನ ಮಠಕ್ಕೆ ಸೇರಿದ ಬಿ.ಜಿ.ಎಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಪೂರ್ವ ಪ್ರಾಥಮಿಕ ಶಾಲೆಗೆ ದಾಖಲಾಗಿರುವ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವ ಜ್ಞಾನಾಂಕುರ ಕಾರ್ಯಕ್ರಮವನ್ನು ಬೆಳೆಯುವ ಮಕ್ಕಳು ಸಮಾಜದ...
ಮುನವಳ್ಳಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಪಂಚಾಯತ್ ಬೆಳಗಾವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ತಾಲೂಕು ಪಂಚಾಯತ್ ಸವದತ್ತಿ, ಪುರಸಭೆ ಮುನವಳ್ಳಿ, ತಾಲೂಕ ಆರೋಗ್ಯಾಧಿಕಾರಿಗಳು ಸವದತ್ತಿ ಹಾಗೂ...
ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ರವರನ್ನು ವಿಎಕೆ ಫೌಂಡೇಶನ್ ಸಂಸ್ಥಾಪಕರಾದ ವೆಂಕಟೇಶ ಕಾಟವೆ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾಜಿ...