ಬೆಂಗಳೂರು ಗ್ಯಾಲರಿ

0
ನಗರದ ಶೇಷಾದ್ರಿಪುರಂ ಕಾಲೇಜಿನಲ್ಲಿ ಇಂದು ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್ ಏರ್ಪಡಿಸಿದ್ದ ಸಮಾರಂಭದಲ್ಲಿ ಡಾ. ಕೂಡ್ಲಿಗುರುರಾಜ ಅವರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಯನ್ನು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು...

0
ನಗರದ ಹೋಟೆಲ್ ಮೌರ್ಯದಲ್ಲಿಂದು ನಡೆದ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಮಾದಿಗ ಸಂಬಂಧಿಸಿದ ಜಾತಿಗಳ ಒಳ ಮೀಸಲಾತಿ ಸಮಿತಿಯ ಜಾಗೃತಿ ಅಭಿಯಾನ ಸಭೆಯಲ್ಲಿ ಸಚಿವ ಕೆ.ಹೆಚ್ ಮುನಿಯಪ್ಪ, ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ,...

0
ನಗರದ ಕ್ವೀನ್ಸ್‌ರಸ್ತೆಯ ಇನ್ಸಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಟೆಕ್ನಾಲಜಿಯ ಡಾ.ಹೆಚ್.ಆರ್. ಅರಕೆರೆ ಸಭಾಂಗಣದಲ್ಲಿ ಇಂದು ಏರ್ಪಡಿಸಿದ್ದ ’ದೇಶಿ ಬೀಜೋತ್ಸವ’ಪ್ರದರ್ಶನವನ್ನು ಭಾರತ ಸರ್ಕಾರದ ಪಿಪಿವಿ ಅಂಡ್ ಎಫ್‌ಆರ್‌ಎ ಅಧ್ಯಕ್ಷ ಡಾ. ತ್ರಿಲೋಚನ್ ಮಹಾಪಾತ್ರರವರು ಉದ್ಘಾಟಿಸಿದರು. ಕೃಷಿ...

ರಾಯಚೂರು ಗ್ಯಾಲರಿ

ಕಲಬುರಗಿ ಗ್ಯಾಲರಿ

0
ಕಲಬುರಗಿ: ಹಾಸ್ಟೆಲ್ ನೌಕರರ ಸೇವಾಭದ್ರತೆ ನೀಡುವದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೆಲ್ ಮತ್ತು ವಸತಿಶಾಲಾ ಹೊರಗುತ್ತಿಗೆ ನೌಕರರ ಸಂಘ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು...

0
ಕಲಬುರಗಿ: ಇತ್ತಿಚೆಗೆ ಬೆಂಗಳೂರಿನಲ್ಲಿ ಅನಾರೋಗ್ಯದಿಂದ ನಿಧನರಾದ ಮಾಜಿ ವಿಧಾನಪರಿಷತ್ ಸಭಾಪತಿ ಡೆವಿಡ್ ಸೆಮಿಯೋನ್ ಅವರ ಪಾರ್ಥಿವ ಶರೀರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂತಿಮ ನಮನ ಸಲ್ಲಿಸಿದರು. ಜಗದೇವ್ ಗುತ್ತೇದಾರ್. ತಿಪ್ಪಣಪ್ಪ ಕಮಕನೂರ....

0
ಕಲಬುರಗಿ: ಎಪಿಎಂಸಿ ಆವರಣದ ಅನಧಿಕೃತ ಅಂಗಡಿಗಳ ತೆರವಿಗೆ ಅಗ್ರಹಿಸಿ ಎಂ.ಎಸ್ ಪಾಟೀಲ ನರಿಬೋಳ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ 22ನೆ ದಿನಕ್ಕೆ ಕಾಲಿಟ್ಟಿದ್ದು, ಸುನೀಲ್ ಸಿರ್ಖೆ, ದಿಲ್ದಾರ ಸಿಂಗ್, ಆಕಾಶ್ ಹೊಳ್ಳಿ,ರೋಹಿತ್ ಚವನ್,ದರ್ಶನ್...

ಬಳ್ಳಾರಿ ಗ್ಯಾಲರಿ

0
ಸಿರುಗುಪ್ಪ:ಜೂ,14- ಪ್ರಸಕ್ತ ದಿನಗಳಲ್ಲಿ ಎಲ್ಲರಿಗೂ ಪರಿಸರ ರಕ್ಷಣೆ ಬಗ್ಗೆ ಅರಿವು ಅಗತ್ಯ, ಈ ನಿಟ್ಟಿನಲ್ಲಿ ವಿಧ್ಯಾರ್ಥಿಗಳು ಜನರಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಸ್ವಯಂ ಪ್ರೇರಿತರಾಗಿ ರಚನಾತ್ಮಕ ಚಟುವಟಿಕೆಗಳಲ್ಲಿ ತೊಡಗುವುದರಿಂದ ಜನರಲ್ಲಿ ಸಾಮಾಜಿಕ ಪ್ರಜ್ಞೆ...

0
ಸಂಡೂರು:ಮೇ: 10: ಸಂಡೂರು ತಾಲೂಕಿನ ಚೋರನೂರು ಹೋಬಳಿಯ ವ್ಯಾಪ್ತಿಯ ಬಂಡ್ರಿ ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ತೆರೆಯಲಾಗಿರುವ ಹೆಚ್ಚುವರಿ ಬೀಜ ವಿತರಣಾ ಕೇಂದ್ರಕ್ಕೆ ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕಿ ಈ.ಅನ್ನಪೂರ್ಣ ತುಕರಾಂರವರು ಚಾಲನೆ ನೀಡಿದರು.

0
ಸಂಡೂರು:ಜೂ: 10:- ಸಂಡೂರು ತಾಲೂಕಿನ ತಾರಾನಗರ ಸಂಡೂರು ಮಧ್ಯೆ ಪ್ರಕೃತಿಯ ಮಡಿಲಲ್ಲಿ ಹಾಗೂ ನಾರಿಹಳ್ಳ ಜಲಾಶಯದ ಹಿನ್ನೀರಿನ ದಡದಲ್ಲಿ ಶ್ರೀ ಗಂಡಿ ಬಸವೇಶ್ವೆರ ಸ್ವಾಮಿಯ ಜಲ ದಿಗ್ಬಂಧನ ಮತ್ತೊಂದು ಮಧ್ಯೆ ವ್ಯಸನಿಗಳ ತಾಣ...

ಮೈಸೂರು ಗ್ಯಾಲರಿ

0
ಚಾಮರಾಜನಗರ ತಾಲೂಕಿನ ಅಟ್ಟುಗೂಳಿಪುರ ಗ್ರಾಮದ ವ್ಯಾಪ್ತಿಯ ಜಮೀನುಗಳಿಗೆ ಕಾಡಾನೆಗಳು ದಾಳಿ ಮಾಡಿ ಫಸಲು ನಾಶ ಮಾಡುತ್ತಿದ್ದೇವೆ ಇದನ್ನು ತಡೆಯಲು ಅರಣ್ಯ ಇಲಾಖೆಯ ಸಂಪೂರ್ಣ ವಿಫಲವಾಗಿದೆ ಎಂದು ರೈತರು ಉಪ ಅರಣ್ಯ ಸಂರಕ್ಷಣಾ ಕಚೇರಿ...

0
ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ಅಮಿಗಾ ಫೌಂಡೇಷನ್ ಟ್ರಸ್ಟ್ ಹಾಗೂ ವಾಲ್ವಾಯ್ಲ್ ಫ್ಲೂಯಿಡ್ ಪವರ್ ಇಂಡಿಯಾ ಪ್ರೈ. ಲಿಮಿಟೆಡ್ ಸಹಯೋಗದೊಂದಿಗೆ ನಿರ್ಮಿಸಲಾಗಿರುವ ನೂತನ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ಸುಸಜ್ಜಿತವಾದ...

0
ಕೆ.ಆರ್.ಪೇಟೆ ಪಟ್ಟಣದ ಆದಿ ಚುಂಚನಗಿರಿ ಮಹಾ ಸಂಸ್ಥಾನ ಮಠಕ್ಕೆ ಸೇರಿದ ಬಿ.ಜಿ.ಎಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಪೂರ್ವ ಪ್ರಾಥಮಿಕ ಶಾಲೆಗೆ ದಾಖಲಾಗಿರುವ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವ ಜ್ಞಾನಾಂಕುರ ಕಾರ್ಯಕ್ರಮವನ್ನು ಬೆಳೆಯುವ ಮಕ್ಕಳು ಸಮಾಜದ...

ಹುಬ್ಬಳ್ಳಿ ಗ್ಯಾಲರಿ

0
ಮುನವಳ್ಳಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಪಂಚಾಯತ್ ಬೆಳಗಾವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ತಾಲೂಕು ಪಂಚಾಯತ್ ಸವದತ್ತಿ, ಪುರಸಭೆ ಮುನವಳ್ಳಿ, ತಾಲೂಕ ಆರೋಗ್ಯಾಧಿಕಾರಿಗಳು ಸವದತ್ತಿ ಹಾಗೂ...

0
ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ರವರನ್ನು ವಿಎಕೆ ಫೌಂಡೇಶನ್ ಸಂಸ್ಥಾಪಕರಾದ ವೆಂಕಟೇಶ ಕಾಟವೆ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾಜಿ...

0
ಧಾರವಾಡದಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮಾಜಿ ಮೇಯರ್ ಹಾಗೂ ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದರು.

ದಾವಣಗೆರೆ ಗ್ಯಾಲರಿ

ವೀಡಿಯೊ ಗ್ಯಾಲರಿ