ಅರಣ್ಯ ಪ್ರದೇಶದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ವ್ಯಕ್ತಿ ಸಾವು

ಜಮಖಂಡಿ:ಡಿ.15: ಅರಣ್ಯ ಪ್ರದೇಶದಲ್ಲಿ ಅಕ್ರಮ ಕಲ್ಲಿ ಗಣಿಗಾರಿಕೆ ಮಾಡುವ ಸಂಧರ್ಭದಲ್ಲಿ ಗುಡ್ಡ ಕುಸಿದು ವ್ಯಕ್ತಿ ಓರ್ವ ಮೃತ ಪಟ್ಟಿರುವ ಘಟನೆ ತಾಲೂಕಿನ ಜಕನೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಜರುಗಿದೆ.

ಮೃತ ಪಟ್ಟ ವ್ಯಕ್ತಿಯನ್ನ ಹಣಮಂತ ಮೆಳ್ಳಿಗೇರಿ(28) ಎಂದು ಗುರುತಿಸಲಾಗಿದೆ

ಜಕನೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮಾಡುವ ಸಂಧರ್ಭದಲ್ಲಿ ಈ ಘಟನೆ ಜರುಗಿದೆ

ಸ್ಥಳಕ್ಕೆ ಸಿಪಿಐ ಮಲ್ಲಪ್ಪ ಮಡ್ಡಿ,ಪಿ.ಎಸ್.ಐ ಗಂಗಾಧರ ಪೂಜೆರಿ ಅವರ ಪೆÇೀಲಿಸ್ ತಂಡ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ಧಾಖಲು ಮಾಡಿಕೊಂಡಿದ್ದಾರೆ