ಪತ್ರಿಕಾ ಛಾಯಾಗ್ರಾಹಕ ಗೋಪಿಚಂದ್ ತಾಂದಳೆ ಅವರಿಗೆ ಛಾಯಾರತ್ನ ಪ್ರಶಸ್ತಿ

ಬೆಂಗಳೂರ: ಜೂ.26:ಬೀದರ ಜಿಲ್ಲೆಯ ಪತ್ರಿಕಾ ಛಾಯಾಗ್ರಾಹಕರಾದ ಗೋಪಿಚಂದ ತಾಂದಳೆ ಅವರು ಸುಮಾರು 2 ದಶಕದಿಂದ ಪತ್ರಿಕಾರಂಗದಲ್ಲಿ ಸೇವೆಯನ್ನು ಪರಿಗಣಿಸಿ ಜೂ.27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ವಿಡಿಯೋ ಮತ್ತು ಫೆÇೀಟೋ ಅಸೋಷಿಯೇಶನ್ ಹಾಗೂ ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಚಿತ್ರಕಾರರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡ ಪೆÇೀಟೋ ಟುಡೇ ವಸ್ತುಪ್ರದರ್ಶನ ಹಾಗೂ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಕರ್ನಾಟಕ ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಉದ್ಘಾಟಿಸಿ ಪ್ರಶಸ್ತಿ ಪುರಸ್ಕøತರಿಗೆ ಛಾಯಾರತ್ನ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಿದ್ದಾರೆ ಹಾಗೂ ಜೂ.27 ರಿಂದ 29ರವರೆಗೆ ಪೆÇೀಟೋ ಟುಡೇ ವಸ್ತುಪ್ರದರ್ಶನ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.