
ಕಲಬುರಗಿ,ಜೂ.6: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನವನ್ನು
ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಸ್ವಚ್ಛತಾ
ಕಾರ್ಯ ಮತ್ತು ಸಸಿಗಳನ್ನು ನೆಡುವ ಕಾರ್ಯವನ್ನು ಕೈಗೊಂಡರು.
ಕುಲಪತಿ ಪೆÇ್ರ. ಬಟ್ಟು ಸತ್ಯನಾರಾಯಣ ಅವರು ಕ್ಯಾಂಪಸ್ನಲ್ಲಿ ಸಸಿಗಳನ್ನುನೆಡುವ ಮೂಲಕ ಚಟುವಟಿಕೆಗಳನ್ನು ಉದ್ಘಾಟಿಸಿದರು. ಕಾನೂನು ಅಧ್ಯಯನ ನಿಕಾಯದ ಡೀನ್ ಡಾ. ಬಸವರಾಜ ಕುಬಕಡ್ಡಿ, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.